Karnataka State Rural Development & Panchayat Raj University, Gadag

ಗ್ರಾಮೀಣ ಬೇರುಗಳು, ಜಾಗತಿಕ ಎತ್ತರಗಳು

ಶ್ರೀ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು,
ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಶ್ರೀ ಈಶ್ವರ್ ಖಂಡ್ರೆ,

ಮಾನ್ಯ ಸಚಿವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕರ್ನಾಟಕ ಸರ್ಕಾರ, ಸಹಕುಲಾಧಿಪತಿ, ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಪ್ರೊ. ಡಾ. ಸುರೇಶ ವಿ. ನಾಡಗೌಡರ

ಕುಲಪತಿಗಳು
ಮಹಾತ್ಮಾ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಶಾಂತ್ ಜೆ.ಸಿ.

ಹಣಕಾಸು ಅಧಿಕಾರಿಗಳು,
ಮಹಾತ್ಮಾ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಮತ್ತು ಕುಲಾಧಿಪತಿಗಳು, ಮ. ಗಾo .ಗ್ರಾ. ಮತ್ತು ಪಂ. ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಈಶ್ವರ್ ಖಂಡ್ರೆ,

ಮಾನ್ಯ ಸಚಿವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕರ್ನಾಟಕ ಸರ್ಕಾರ, ಸಹಕುಲಾಧಿಪತಿ, ಮ. ಗಾo. ಗ್ರಾ. ಪಂ. ರಾ. ವಿಶ್ವವಿದ್ಯಾಲಯ, ಗದಗ

ಪ್ರೊ. ಡಾ. ಸುರೇಶ್ ವಿ. ನಾಡಗೌಡರ್

ಕುಲಪತಿಗಳು
ಮಹಾತ್ಮಾ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ

ಶ್ರೀ ಪ್ರಶಾಂತ್
ಜೆ.ಸಿ.

ಹಣಕಾಸು ಅಧಿಕಾರಿಗಳು,
ಮಹಾತ್ಮಾ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ

ಕೊಟೇಷನ್

Day: ಫೆಬ್ರವರಿ 2, 2026

ಕಾರ್ಯಕ್ರಮಗಳು
ಮ.ಗಾಂ.ಗ್ರಾ.ಪಂ.ರಾ. ವಿಶ್ವವಿದ್ಯಾಲಯ, ಗದಗದಲ್ಲಿ ದಿನಾಂಕ 13.12.2025 ರಂದು ಅಖಿಲ ಭಾರತ ಪಂಚಾಯತ್ ಪರಿಷತ್‌ನ 18ನೇ ರಾಷ್ಟ್ರೀಯ ಸಮ್ಮೇಳನವನ್ನು ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀ ಹೆಚ್.ಕೆ. ಪಾಟೀಲರವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಸುಭೋಧ್ ಕಾಂತ್ ಸಹಾಯ್ ಅಧ್ಯಕ್ಷರು, ಅಖಿಲ ಭಾರತ ಪಂಚಾಯತ್‌ ಪರಿಷತ್ ಮತ್ತು ಮಾಜಿ ಕೇಂದ್ರ ಸಚಿವರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು, ದೇಶದ ವಿವಿಧ ಭಾಗಗಳಿಂದ 1000 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.
ಕಾರ್ಯಕ್ರಮಗಳು
ಮಾನ್ಯ ಕಾನೂನು ಸಚಿವರು‌ ಕವಲು ದಾರಿಯಲ್ಲಿ ಮಾನವ ಹಕ್ಕುಗಳು: ಭಾರತ ಮತ್ತು ಪಶ್ಚಿಮ ಕುರಿತಾದ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು. ಕರ್ನಾಟಕ ಕಾನೂನು ಆಯೋಗದ ಮಾನ್ಯ ಅಧ್ಯಕ್ಷರು ಹಾಗೂ ಮಾನ್ಯ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ದಿನಾಂಕ 21.7.2025 ರಂದು ಮ.ಗಾಂ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯ, ಗದಗವು ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಆಯೋಜಿಸಿತ್ತು.